ಪೆರ್ಲಂಪಾಡಿ: ಎನ್‌ಎಮ್‌ಎಮ್‌ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಪುನೀತ್‌ರವರು ಎನ್‌ಎಮ್‌ಎಮ್‌ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಯಾಗಿದ್ದಾರೆ. ಇವರು ವೆಂಕಟರಮಣ ಆಚಾರ್ಯ ಮತ್ತು ಜಯಂತಿರವರ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here