![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದಲ್ಲಿ ನೂತನ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮ ಜೂ.8ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ.
ಎಂ.ಆರ್.ಪಿ.ಎಲ್ ರವರ ಸಹಯೋಗದೊಂದಿಗೆ ಮಾನ್ಯ ಶಾಸಕರ ಮುತುವರ್ಜಿಯಿಂದ ನೂತನ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾ ಉಪಪ್ರಾಂಶುಪಾಲ ವಸಂತ ಮೂಲ್ಯ ಅವರು ತಿಳಿಸಿದ್ದಾರೆ.