ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ: ಸಂಟ್ಯಾರ್ ಬಿಜೆಪಿಯಿಂದ ಸಂಭ್ರಮಾಚರಣೆ

0

ಪುತ್ತೂರು: ಕೇಂದ್ರದಲ್ಲಿ ನರೇಂದ್ರ ಮೋದಿಯವರು ಸತತ 3ನೇ ಭಾರಿಗರ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಸಂಟ್ಯಾರ್ ಜಂಕ್ಷನಲ್ಲಿ ಆರ್ಯಾಪು 4ನೇ ವಾರ್ಡಿನ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.
ಎಪಿಎಂಸಿ ಮಾಜಿ ಅಧ್ಯಕ್ಷರು, ಉಳ್ಳಾಲ ಪ್ರಭಾರಿಯಾಗಿರುವ ಬೂಡಿಯರ್ ರಾಧಾಕೃಷ್ಣ ರೈ, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ನಾಯಕ್ ಬಳಕ್ಕ, ಯತೀಶ್ ದೇವ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here