![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು : ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ 22-06-2024 ರಂದು ಶಾಲಾ ಸಂಸತ್ತಿನ ಚುನಾವಣೆ ಪ್ರಕ್ರಿಯೆಯು ಸಾರ್ವತ್ರಿಕ ಚುನಾವಣೆ ಮಾದರಿಯಂತೆ ಆನ್ಲೈನ್ ನಲ್ಲಿ ನಡೆಯಿತು.
![](https://puttur.suddinews.com/wp-content/uploads/2024/06/WhatsApp-Image-2024-06-23-at-8.56.02-AM.jpeg)
ಚುನಾವಣಾ ಅಧಿಕಾರಿಯಾಗಿ ಶಾಲಾ ಶಿಕ್ಷಕಿಯರಾದ ಹರಿಣಾಕ್ಷಿ ಮತ್ತು ಲತಾಶಂಕರಿ ಹಾಗೂ ತಾಂತ್ರಿಕ ವಿಭಾಗದಲ್ಲಿ ಅಪೂರ್ವ ಇವರು ಕಾರ್ಯ ನಿರ್ವಹಿಸಿದರು.ಶಾಲಾ ನಾಯಕ, ನಾಯಕಿಯಾಗಿ 10ನೇ ತರಗತಿಯ ವಿದ್ಯಾರ್ಥಿಗಳಾದ ಪವನ್ ಮತ್ತು ಶ್ರೀಲಕ್ಷ್ಮಿ ಆಯ್ಕೆಯಾದರು. ಶಾಲಾ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗದವರು ಸಹಕರಿಸಿದರು.
![](https://puttur.suddinews.com/wp-content/uploads/2024/06/WhatsApp-Image-2024-06-23-at-8.56.03-AM.jpeg)