ದೆಹಲಿಯ ಕೇಂದ್ರೀಯ ಸಂಸ್ಕೃತ ಮಹಾವಿದ್ಯಾಲಯ ನಡೆಸಿದ ಶ್ಲೋಕ ಅಂತ್ಯಾಕ್ಷರಿ ಸ್ಪರ್ಧೆ- ಸೀತಾರಾಮ ಬನ್ನಿಂತಾಯರವರಿಗೆ ತೃತೀಯ ಸ್ಥಾನ

0

ವಿಟ್ಲ: ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕರಾದ ಕೊಬ್ರಿಮಠ ಶ್ರೀಕಾಂತ್ ಬನ್ನಿಂತಾಯರ ಪುತ್ರ ಸೀತಾರಾಮ ಬನ್ನಿಂತಾಯರವರು ಇತ್ತೀಚೆಗೆ ದೆಹಲಿಯ ಕೇಂದ್ರೀಯ ಸಂಸ್ಕೃತ ಮಹಾವಿದ್ಯಾಲಯವು ನಡೆಸಿದ ಶ್ಲೋಕ ಅಂತ್ಯಾಕ್ಷರಿ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.


ಇವರನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಅಭಿನಂದಿಸಿ, ಗೌರವಿಸಿದರು.ಸೀತಾರಾಮ ಬನ್ನಿಂತಾಯ ಇವರು ಉಡುಪಿಯ ಎಸ್.ಎಂ.ಎಸ್.ಪಿ ಸಂಸ್ಕೃತ ವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾರೆ.

LEAVE A REPLY

Please enter your comment!
Please enter your name here