ಬೆಳಿಯೂರುಕಟ್ಟೆ: ವಿದ್ಯಾರ್ಥಿನಿಯ ಚಿಕಿತ್ಸಾ ವೆಚ್ಚಕ್ಕೆ ಕಾಲೇಜಿನಿಂದ ಧನ ಸಹಾಯ

0

ಪುತ್ತೂರು:ಅನಾರೋಗ್ಯದಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳಿಯೂರುಕಟ್ಟೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಸೀಫಾರವರಿಗೆ ಚಿಕಿತ್ಸಾ ವೆಚ್ಚಕ್ಕಾಗಿ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ಅಧ್ಯಾಪಕ ವೃಂದ ಹಾಗೂ ಅಭಿವೃದ್ಧಿ ಸಮಿತಿಯವರಿಂದ ಸಂಗ್ರಹವಾದ ರೂ.28,೦೦೦ವನ್ನು ಅವರ ಮನೆ ತೆರಳಿ ಹಸ್ತಾಂತರಿಸಿದರು.
ಕಾಲೇಜಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಎಂ ಪ್ರಕಾಶ್ಚಂದ್ರ ಆಳ್ವ, ಪ್ರಾಂಶುಪಾಲ ಹರಿಪ್ರಕಾಶ್ ಬೈಲಾಡಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here