ಕರಾಯ: ಚರಂಡಿಗಿಳಿದ ಜೀಪು

0

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಚರಂಡಿಗೆ ಬಿದ್ದ ಘಟನೆ ಜು.13 ರಂದು ಕರಾಯದಲ್ಲಿ ನಡೆದಿದೆ.
ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಜೀಪ್ ಕರಾಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಜೀಪಿನಲ್ಲಿ ಚಾಲಕ ಸೇರಿ ಮೂರು ಮಂದಿಯಿದ್ದರು. ಓರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here