ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವದ ಸ್ಮರಣ ಸಂಚಿಕೆಯ ಸಮಾಲೋಚನ ಸಭೆ

0

ಕಾಣಿಯೂರು: ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವದ ಸಂಭ್ರಮಾಚರಣೆಯ ಸಲುವಾಗಿ ಸ್ಮರಣ ಸಂಚಿಕೆಯ ಸಮಾಲೋಚನ ಸಭೆಯು ಟ್ರಸ್ಟ್ ನ ಅಧ್ಯಕ್ಷರಾದ ಡಿ ವಿ ಮನೋಹರ್ ರವರ ನೇತೃತ್ವದಲ್ಲಿ ಟ್ರಸ್ಟ್ ನ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕರಾದ ಸೀತಾರಾಮ ಕೇವಳ, ವಸಂತ ವೀರಮಂಗಲ,ನಾಗೇಶ್ ಕೆ. ಕೆಡೆಂಜಿ, ದಶಮಾನೋತ್ಸವ ಸಮಿತಿ ಅಧ್ಯಕ್ಷರಾದ ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ, ಪ್ರಧಾನ ಕಾರ್ಯದರ್ಶಿ ಹೂವಪ್ಪ ಗೌಡ ಪರ್ಪುಂಜ, ಜತೆ ಕಾರ್ಯದರ್ಶಿ ಪೂವಪ್ಪ ಗೌಡ ಸೂರ್ಯ, ಟ್ರಸ್ಟ್ ಕಾರ್ಯದರ್ಶಿ ದಿವ್ಯಪ್ರಸಾದ್ ಎ ಎಂ, ಸಲಹಾ ಸಮಿತಿ ಸದಸ್ಯರಾದ ವೆಂಕಪ್ಪ ಗೌಡ ಕೆಯ್ಯುರು ,ಕಛೇರಿ ಪ್ರಬಂಧಕರಾದ ಸುನಿಲ್ ಕೆ ಎಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here