ಸೋಂಪಾಡಿ ಶ್ರೀ ಮಾರಿಯಮ್ಮ ದೇವಸ್ಥಾನದ ದಾರಂದ ಮುಹೂರ್ತ

0

ಸವಣೂರು: ಪುಣ್ಚಪ್ಪಾಡಿ ಗ್ರಾಮದ ಸೋಂಪಾಡಿ  ಶ್ರೀ ಮಾರಿಯಮ್ಮ ದೇವಸ್ಥಾನದ ದಾರಂದ ಮುಹೂರ್ತ ಜು.13ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಕೋಶಾಧಿಕಾರಿ ಮಹೇಶ್ ಕೆ.ಸವಣೂರು,ಗೌರವ ಸಲಹೆಗಾರರಾದ ಗಿರಿಶಂಕರ ಸುಲಾಯ, ದಿನೇಶ್ ಮೆದು,

ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್,ಸದಸ್ಯರಾದ ರಾಜೀವಿ ಶೆಟ್ಟಿ, ಚಂದ್ರಾವತಿ ಸುಣ್ಣಾಜೆ,ತೀರ್ಥರಾಮ ಕೆಡೆಂಜಿ, ಸವಣೂರು ಸಿಎ ಬ್ಯಾಂಕ್ ನಿರ್ದೇಶಕ ಗಂಗಾಧರ ಪೆರಿಯಡ್ಕ, ಪರಮೇಶ್ವರ ಇಡ್ಯಾಡಿ, ಸುರೇಶ್ ಬಂಬಿಲದೋಳ, ಸೋಂಪಾಡಿ ಕುಟುಂಬದ ಯಜಮಾನ ಆನಂದ,ಪರಿಚಾರಕ ಗೋಪಾಲ, ವಿಜಯ ಮೊದಲಾದವರಿದ್ದರು

LEAVE A REPLY

Please enter your comment!
Please enter your name here