ಅರಿಯಡ್ಕ ಗ್ರಾ.ಪಂ ಸಮುದಾಯ ಭವನದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

0

ಪುತ್ತೂರು:ಪುತ್ತೂರು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಿಯಡ್ಕ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಹೇಮಾನಾಥ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮ ದಲ್ಲಿ ಅರಿಯಡ್ಕ ವಲಯದ ಅಧ್ಯಕ್ಷ ದಿನೇಶ್ ರೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಿಮ್ಮಯ್ಯರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಹರೀಶ್. ಗ್ರಾಮಬಿವೃದ್ದಿ ಯೋಜನೆ ಕೃಷಿ ಮೇಲ್ವಿಚಾರಕ ಶಿವರಂಜನ್, ಸೇವಾಪ್ರತಿನಿಧಿ ವಿದ್ಯಾ ನೆಲ್ಲಿತಡ್ಕ ಹಾಗೂ ಗಾಯತ್ರಿ ವಿ ಎಲ್‌ ಇ ಆಶಾ ಸದಸ್ಯರು ,ಅರಿಯಡ್ಕ ವಲಯದ ಶೌರ್ಯ ವಿಪತ್ತು ತಂಡದ ಶಿವಶಂಕರ್, ಗಣೇಶ್, ವಸಂತಿ ಭಾಗವಹಿಸಿದ್ದರು

LEAVE A REPLY

Please enter your comment!
Please enter your name here