ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸಹಾಯ‌ ಹಸ್ತ

0

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಾಣಿ ವಲಯದ ಸದಸ್ಯರು ಮಾಣಿಯ ಅನಾರೋಗ್ಯ ಪೀಡಿತ ಸದಸ್ಯರಾದ ಜಯರಾಮ್ ರವರಿಗೆ ಮಲಗುವ ಮಂಚ ವಿತರಿಸಿದರು. ಈ ಸಂದರ್ಭದಲ್ಲಿ ಮಾಣಿ ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ , ಸೇವಾ ಪ್ರತಿನಿಧಿ ಲಾಯ್ಲಾಬಿ ,ಸುಗಂಧಿನಿ ಶೌರ್ಯ ಘಟಕದ ಪ್ರತಿನಿಧಿ ಸತೀಶ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here