ಪೆರಾಬೆ: ಮನೆಗೆ ಮರ ಬಿದ್ದು ಹಾನಿ

0

ಆಲಂಕಾರು: ಪೆರಾಬೆ ಗ್ರಾಮದ ಮನವಳಿಕೆ ರಾಮಚಂದ್ರ ಆಚಾರ್ಯ ರವರ ಮನೆಗೆ ಜು.24 ರಂದು ಸುರಿದ ಬೀಕರ ಗಾಳಿ ಮಳೆಗೆ ಮನೆಯ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದ್ದು ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೆರಾಬೆ ಗ್ರಾ.ಪಂ ಆಡಳಿತಾಧಿಕಾರಿ ಸಂತೋಷ್,ಗ್ರಾ.ಪಂ ಮಾಜಿ ಅಧ್ಯಕ್ಷ ಮೋಹನದಾಸ ರೈ ಪರಾರಿಗುತ್ತು,ಗ್ರಾ.ಪಂ ಸದಸ್ಯ ಫಯಾಝ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here