ಕೃಷಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸಿ- ಸುಳ್ಯ ಶಾಸಕರಿಂದ ಕೃಷಿ ಸಚಿವರಿಗೆ ಮನವಿ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರ ಸೇರಿದಂತೆ ಕೃಷಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು
ರಾಜ್ಯ ಕೃಷಿ ಸಚಿವರಾದ ಎನ್ ಚೆಲುವರಾಯ ಸ್ವಾಮಿ ಅವರನ್ನು ಭೇಟಿ ಮಾಡಿ ಸಚಿವರಿಗೆ ಮನವಿ ಮಾಡಿಕೊಡಲಾಯಿತು.

LEAVE A REPLY

Please enter your comment!
Please enter your name here