ಮುಂಡೂರು: ಕಡ್ಯ ತೌಡಿಂಜದಲ್ಲಿ ತೋಟಗಳಿಗೆ ನುಗ್ಗಿದ ನೀರು, ಅಪಾರ ಹಾನಿ

0

ಪುತ್ತೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಡೂರು ಗ್ರಾಮದ ಕಡ್ಯ, ತೌಡಿಂಜದಲ್ಲಿ ಹಲವಾರು ಕೃಷಿ ತೋಟಗಳಿಗೆ ನೀರು ನುಗ್ಗಿದ್ದು ತೋಟಗಳು ಜಲಾವೃತಗೊಂಡ ಪರಿಣಾಮ ಅಪಾರ ಹಾನಿ ಸಂಭವಿಸಿದೆ. ಸ್ಥಳಕ್ಕೆ ಮುಂಡೂರು ಗ್ರಾ.ಪಂ ಸದಸ್ಯೆ ಕಾವ್ಯ ಕಡ್ಯ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here