ನೆಲ್ಯಾಡಿ: ಅಪಾಯಕಾರಿ ಮರಗಳ ತೆರವು

0

ನೆಲ್ಯಾಡಿ: ನೆಲ್ಯಾಡಿ-ಆಲಂಕಾರು ರಸ್ತೆಯ ತೋಟ ದರ್ಖಾಸು ಎಂಬಲ್ಲಿದ್ದ ಅಪಾಯಕಾರಿ ಮರಗಳನ್ನು ಮೆಸ್ಕಾಂ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಜು.31ರಂದು ತೆರವುಗೊಳಿಸಲಾಯಿತು.


ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಸಲಾಂ ಬಿಲಾಲ್, ಪಿಡಿಒ ಮೋಹನ್‌ಕುಮಾರ್, ಕಾರ್ಯದರ್ಶಿ ಅಂಗು, ಸದಸ್ಯರಾದ ರವಿಪ್ರಸಾದ್ ಶೆಟ್ಟಿ, ಆನಂದ ಪಿಲವೂರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here