ಕುದ್ಮಾರು- ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಅನಾವರಣ

0

ಕಾಣಿಯೂರು: ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಕುದ್ಮಾರು, ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಶಾಂತಿಮೊಗರು ಕುದ್ಮಾರು ಇದರ ವತಿಯಿಂದ ಆ 16ರಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು
ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷೆ ಲಕ್ಷ್ಮೀ ಜನಾರ್ದನ ಗೌಡ ಹೊಸವಕ್ಲು, ಅಧ್ಯಕ್ಷೆ ಮಧುರಾ ಪಾಂಗಣ್ಣಾಯ, ಉಪಾಧ್ಯಕ್ಷರಾದ ಪವಿತ್ರಾ ಚೆನ್ನಪ್ಪ ಗೌಡ ನೂಜಿ, ಉಮಾ ಬಾಲಕೃಷ್ಣ ಗೌಡ, ಕಾರ್ಯದರ್ಶಿ ಗೀತಾ ಶೇಷಪ್ಪ ಕುವೆತ್ತೋಡಿ, ಜತೆ ಕಾರ್ಯದರ್ಶಿಗಳಾದ ಜ್ಞಾನೇಶ್ವರಿ ಚಂದ್ರಶೇಖರ ಗೌಡ ಬರೆಪ್ಪಾಡಿ, ರಾಧಾ ಲಕ್ಷ್ಮಣ ಗೌಡ ನಡುಮನೆ, ಕೋಶಾಧಿಕಾರಿಗಳಾದ ಭವಾನಿ ಜನಾರ್ದನ ಗೌಡ ಉಳವ, ಕವಿತಾ ಬಾಲಕೃಷ್ಣ ನೂಜಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here