ಪುತ್ತೂರು ಬೈಪಾಸ್ ತೆಂಕಿಲದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ ! – ಹೆದ್ದಾರಿ ಬಂದ್ 

0

ಪುತ್ತೂರು ಪೇಟೆ ಬಳಸಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ  ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ.

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡ‌ಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ

LEAVE A REPLY

Please enter your comment!
Please enter your name here