ಪುಣ್ಚಪ್ಪಾಡಿ ನೇರೋಳ್ತಡ್ಕ : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಬಿಡುಗಡೆ

0

ಸವಣೂರು : ಪುಣ್ಚಪ್ಪಾಡಿ ಗೌರಿ ಗಣೇಶ ಉತ್ಸವ ಸಮಿತಿ ವತಿಯಿಂದ ನೇರೋಳ್ತಡ್ಕ ವಿನಾಯಕನಗರ ಶ್ರೀ ಗೌರಿಸದನದಲ್ಲಿ ನಡೆಯಲಿರುವ 36ನೇ ವರ್ಷ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಬಿಡುಗಡೆ ಗೌರಿಸದನ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಗೌರಿ ಗಣೇಶ ಸೇವಾ ಟ್ರಸ್ಟ್ ನ ಗೌರವ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ,ಉತ್ಸವ ಸಮಿತಿ ಗೌರವ ಅಧ್ಯಕ್ಷ ಗಿರಿಶಂಕರ ಸುಲಾಯ,‌ ಅಧ್ಯಕ್ಷ ಮಹೇಶ್ ಕೆ ಸವಣೂರು, ಕಾರ್ಯದರ್ಶಿ ಪ್ರಮೋದ್ ಬೊಳ್ಳಾಜೆ,ಜತೆ ಕಾರ್ಯದರ್ಶಿ ನಿತಿನ್ ಪೂಜಾರಿ ಮೂಲೆ, ಕಟ್ಟೆ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ತುಂಬೆತ್ತಡ್ಕ,ಸದಸ್ಯರಾದ ಪುಟ್ಟಣ್ಣ ಗೌಡ ಬದಿಯಡ್ಕ,ಲಿಂಗಪ್ಪ ರೈ ಚೆಂಬುತ್ತೋಡಿ,ನಾಗೇಶ್ ಓಡಂತರ್ಯ,ಗೌರಿ ಗಣೇಶ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ,ಮೋಹಿತ್ ಪೂಜಾರಿ ಮೂಲೆ,ತೀರ್ಥನ್ ಬೊಳ್ಳಾಜೆ, ಕಿಶೋರ್ ಸಾರಕರೆ, ಅಶ್ವಥ್ ತೋಟತ್ತಡ್ಕ,ಗಂಗಾಧರ ಕನ್ಯಾಮಂಗಲ,ವಿನೀತ್ ಬೆದ್ರಂಪಾಡಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here