ಕರಾಟೆ ಸ್ಪರ್ಧೆ-ನರಿಮೊಗರು ಸರಸ್ವತಿ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯಿಂದ ಪುತ್ತೂರಿನ ಸಂತ ವಿಕ್ಟರ್ಸ್ ಬಾಲಿಕಾ ಪ್ರೌಢ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 8ನೇ ತರಗತಿಯ ವಿದ್ಯಾರ್ಥಿಗಳಾದ ಧನುಷಾ ಟಿ ಹಾಗೂ ಪೂಜನ ಜೆ ಎಸ್ ಮತ್ತು 10ನೇ ತರಗತಿಯ ರಿಷಿ ಭಾರಧ್ವಜ್ ಇವರು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here