ಕೆಮ್ಮಿಂಜೆ ಶ್ರಿ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಾಗರಪಂಚಮಿ

0

ಪುತ್ತೂರು: ಕೆಮ್ಮಿಂಜೆ ಶ್ರಿ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಂಭ್ರಮದಿ ನಾಗರಪಂಚಮಿ ಆಚರಿಸಲಾಯಿತು. ಅರ್ಚಕರು ಧಾರ್ಮಿಕ ವಿಧಿವಿದಾನಗಳೊಂದಿಗೆ ಕೈಂಕರ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಅನೇಕ ಭಕ್ತಾಧಿಗಳು ಭಾಗವಹಿಸಿ, ಹಾಲು, ಸೀಯಾಳ ಅರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here