ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನಾಗರ ಪಂಚಮಿ

0

ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೇತ್ರದ ಶೇಷನಾಗನಿಗೆ ನಾಗತಂಬಿಲ, ಸೀಯಾಳ ಅಭಿಷೇಕ ಹಾಗೂ ಕ್ಷೀರಭಿಷೇಕ ಸೇವೆ ನಡೆಯಿತು.

ಪೂಜಾ ವಿಧಿ ವಿಧಾನವನ್ನು ಕ್ಷೇತ್ರದ ಅರ್ಚಕ ರಾಜೇಶ್ ಗಾಂವ್ಕರ್ , ರವೀಶ್ ಭಟ್ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಶಿವರಾಂ ಪಿ ,ಶಿವರಾಂ ಶರ್ಮ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here