ನಿಡ್ಪಳ್ಳಿ; ಚೆಲ್ಯರಮೂಲೆ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ

0

ನಿಡ್ಪಳ್ಳಿ; ಇಲ್ಲಿಯ ಚೆಲ್ಯರಮೂಲೆ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ಕ್ಷೀರಾಭಿಷೇಕ ಮತ್ತು ಸೀಯಾಳಾಭಿಷೇಕ ನಡೆಯಿತು.

     ಶ್ರೀ ಶಾಂತದುರ್ಗಾ ದೇವಸ್ಥಾನದ ಅರ್ಚಕ ನವೀನ್ ಹೆಬ್ಬಾರ್ ಪೂಜಾ ವಿದಿ ವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here