





ಪುತ್ತೂರು: ಕಾವು ಕಮಲಡ್ಕ ತರವಾಡು ಮನೆಯಲ್ಲಿ ನಾಗರಪಂಚಮಿ ಆಚರಣೆ ಮಾಡಲಾಯಿತು.ಶ್ರೀನಾಗದೇವರಿಗೆ ಹಾಲು, ಸೀಯಾಳಾಭಿಷೇಕ ನಡೆಯಿತು. ಕ್ಷೇತ್ರದ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










ಪುತ್ತೂರು: ಕಾವು ಕಮಲಡ್ಕ ತರವಾಡು ಮನೆಯಲ್ಲಿ ನಾಗರಪಂಚಮಿ ಆಚರಣೆ ಮಾಡಲಾಯಿತು.ಶ್ರೀನಾಗದೇವರಿಗೆ ಹಾಲು, ಸೀಯಾಳಾಭಿಷೇಕ ನಡೆಯಿತು. ಕ್ಷೇತ್ರದ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



