ಲಕ್ಷ್ಮೀದೇವಿ ಬೆಟ್ಟದಲ್ಲಿ ನಾಗರಪಂಚಮಿ

0

ಪುತ್ತೂರು: ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ನಾಗನ ಸನ್ನಿಧಿಯಲ್ಲಿ ನಾಗರಪಂಚಮಿಯ ಅಂಗವಾಗಿ ನಾಗದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇರಿದಂತೆ ವಿವಿಧ ಸೇವೆಗಳು ನಡೆಯಿತು. ಧರ್ಮದರ್ಶಿ ಐತ್ತಪ್ಪ ಸಪಲ್ಯ ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here