ಮುಂಡೂರು: ಸೌಭಾಗ್ಯ ಸ್ವಸಹಾಯ ಸಂಘದ 22ನೇ ವಾರ್ಷಿಕೋತ್ಸವ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೆಮ್ಮಿಂಜೆ ವಲಯದ ಮುಂಡೂರು ಕಾರ್ಯಕ್ಷೇತ್ರದ ಸೌಭಾಗ್ಯ ಸಂಘದ 22ನೇ ವರ್ಷದ ವಾರ್ಷಿಕೋತ್ಸವ ನಡೆಯಿತು. ಸಂಘದ ಹಿರಿಯ ಸದಸ್ಯರಾದ ಕಮಲ ದೀಪ ಬೆಳಗಿಸಿ ಉದ್ಘಾಟಿಸಿದರು.

ಪುತ್ತೂರು ತಾಲೂಕು ಯೋಜನಾಧಿಕಾರಿ ಶಶಿಧರ್, ಮೇಲ್ವಿಚಾರಕಿ ಪುಷ್ಪಲತಾ, ಒಕ್ಕೂಟದ ಉಪಾಧ್ಯಕ್ಷ ಬಾಲಚಂದ್ರ ಗೌಡ ಕಡ್ಯ, ಸೇವಾಪ್ರತಿನಿಧಿ ಗೀತಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಭವಾನಿ ಸ್ವಾಗತಿಸಿದರು. ನಳಿನಿ ವಂದಿಸಿದರು. ಶಾರದ ಬಂಡಿಕಾನ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here