ಬಿಜೆಪಿಯ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳಿಗೆ ಅಧ್ಯಕ್ಷರ ಮತ್ತು ಪ್ರಧಾನ ಕಾರ್ಯದರ್ಶಿಗಳ ನೇಮಕ

0

ಪುತ್ತೂರು: ಭಾರತೀಯ ಜನತಾ ಪಕ್ಷದ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕಗೊಳಿಸಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರ ಬಿಜೆಪಿ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್ ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಶ್ ಪ್ರಭು ಮತ್ತು ಅನಿಲ್ ತೆಂಕಿಲ ಅವರನ್ನು ನೇಮಕಗೊಳಿಸಲಾಗಿದೆ.

ಪುತ್ತೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ಗೌಡ ಮತ್ತು ಪ್ರಶಾಂತ ನೆಕ್ಕಿಲಾಜೆ ಅವರನ್ನು ನೇಮಕಗೊಳಿಸ ಆದೇಶ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here