ಕಿಲ್ಲೆ ಮೈದಾನದಲ್ಲಿ ತಾಲೂಕು ಮಟ್ಟದ ಸ್ವಾಂತ್ರ್ಯೋತ್ಸವ ಆಚರಣೆ

0

ಪುತ್ತೂರು: ತಾಲೂಕು ಮಟ್ಟದ ಸ್ವಾಂತ್ರ್ಯೋತ್ಸವ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿಯ ಮಂಗಲ್ ಪಾಂಡೆ ಚೌಕಿಯಲ್ಲಿ‌ ನಡೆಯಿತು.ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಧ್ವಜಾರೋಹಣ ನೆರವೇರಿಸಿದರು. ಮತ್ತು ಸ್ವಾತಂತ್ರ್ಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here