ಉಪ್ಪಿನಂಗಡಿ ಸಿಎ ಬ್ಯಾಂಕ್‌ನಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಉಪ್ಪಿನಂಗಡಿ ಇದರ ಕೇಂದ್ರ ಕಚೇರಿಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷ ಕೆ.ವಿ.ಪ್ರಸಾದ್ ಧ್ವಜಾರೋಹಣಗೈದು, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡು, ನಿರ್ದೇಶಕರಾದ ಜಗದೀಶ ರಾವ್ ಮಣಿಕ್ಕಳ, ದಯಾನಂದ ಎಸ್., ಯಶವಂತ ಗುಂಡ್ಯ, ಕುಂಞ ಎನ್., ಸಚಿನ್ ಮುದ್ಯ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ, ಸಿಬ್ಬಂದಿಗಳಾದ ಪುಷ್ಪರಾಜ್ ಶೆಟ್ಟಿ, ಶಶಿಧರ ಹೆಗ್ಡೆ, ರವೀಶ ಎಚ್.ಟಿ., ಪ್ರವೀಣ್ ಆಳ್ವ, ಉಮೇಶ ಬುಡಲೂರು, ಕೀರ್ತನ್, ದೇವರಾಜ್, ನವೀನ್ ಕುಮಾರ್, ಸಂತೋಷ್, ಚೇತನಾ, ಗಾಯತ್ರಿ ಮತ್ತಿತರರು ಉಪಸ್ಥಿತರಿದ್ದರು. ಸಿಬ್ಬಂದಿ ಚಂದ್ರಶೇಖರ ಡಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here