ಶ್ರೀ ರಾಮಕೃಷ್ಣ ಸೇವಾ ಸಮಾಜ ಪುತ್ತೂರು ಮತ್ತು ವಿವಿಧ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಶ್ರೀ ರಾಮಕೃಷ್ಣ ಸೇವಾ ಸಮಾಜ ಪುತ್ತೂರು ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ರಾಮಕೃಷ್ಣ ಸೇವಾ ಸಮಾಜ ಪುತ್ತೂರು ಮತ್ತು ಪುತ್ತೂರಿನ ವಿವಿಧ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷರಾದ ನ್ಯಾಯವಾದಿ ಎನ್. ಸುಬ್ರಹ್ಮಣ್ಯಂ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ ಮತ್ತು ದೇಶದ ಅಭಿವೃದ್ಧಿ ಬಗ್ಗೆ ಮಾತಾನಾಡಿದರು ಈ ಸಂದರ್ಭದಲ್ಲಿ ವಿವಿಧ ಸೇವಾ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ರಾಮಕೃಷ್ಣ ಸೇವಾ ಸಮಾಜದ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here