ಮಾಣಿ ಯುವಕ ಮಂಡಲದಿಂದ ಸ್ವಾತಂತ್ರ್ಯೋತ್ಸವ

0

ವಿಟ್ಲ: ಮಾಣಿ ಯುವಕ ಮಂಡಲದ ವತಿಯಿಂದ ಮಾಣಿ ಗಾಂಧಿ ಮೈದಾನದಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾಣಿ ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.


ಮಾಜಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಯುವಕ ಮಂಡಲದ ಕಾರ್ಯದರ್ಶಿ ಜಗದೀಶ್ ಜೈನ್, ಕೋಶಾಧಿಕಾರಿ ನಾಗರಾಜ ಪೂಜಾರಿ, ಪ್ರಮುಖರಾದ ಮಹಮ್ಮದ್ ಹಬೀಬ್, ಹರೀಶ್ ಮಾಣಿ, ಮೂಸಾ ಕರೀಂ, ಅಬ್ದುಲ್ ಅಝೀಝ್, ವಿಕೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here