ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ ಧ್ವಜಾರೋಹಣ ನೆರವೇರಿಸಿದರು.


ಸಂಘದ ಉಪಾಧ್ಯಕ್ಷ ಕಮಲಾಕ್ಷ ಗೌಡ, ನಿರ್ದೇಶಕರಾದ ಸರ್ವೋತ್ತಮ ಗೌಡ, ಉಷಾ ಅಂಚನ್, ಜಯಾನಂದ ಬಂಟ್ರಿಯಾಲ್, ಅಣ್ಣು ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಸ್ವಾಗತಿಸಿದರು. ನಿರ್ದೇಶಕ ಜಯಾನಂದ ಬಂಟ್ರಿಯಲ್ ವಂದಿಸಿದರು.

LEAVE A REPLY

Please enter your comment!
Please enter your name here