ನಗರ ಸಭಾ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ನಗರ ಸಭಾ ಕಾರ್ಯಾಲಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಪೌರಾಯುಕ್ತ ಮಧು ಎಸ್ ಮನೋಹರ್ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು.
ಸದಸ್ಯರಾದ ಸುಂದರ ಪೂಜಾರಿ ಬಡಾವು, ಪಿ.ಜಿ ಜಗನ್ನಿವಾಸ ರಾವ್, ಬಾಲಚಂದ್ರ ಮರೀಲ್, ಯೂಸುಫ್ ಡ್ರೀಮ್, ವಿದ್ಯಾ ಆರ್ ಗೌರಿ, ಇಂದಿರಾ ಪುರುಷೋತ್ತಮ, ಪದ್ಮನಾಭ ಪಡೀಲ್, ಗೌರಿ ಬನ್ನೂರು, ಮೋಹಿನಿ ವಿಶ್ವನಾಥ, ಪ್ರೇಮಲತಾ ನಂದಿಲ, ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್, ಅಧಿಕಾರಿಗಳು ಮತ್ತು ಸಿಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here