ಖಲೀಲ್ ಸಲಾಹ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಗಾಳಿಮುಖ ಖಲೀಲ್ ಸಲಾಹ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವು ಜರುಗಿತು. ಧ್ವಜಾರೋಹಣವನ್ನು ಸಂಸ್ಥೆಯ ಛಯರ್ ಮ್ಯಾನ್ ಸಯ್ಯದ್ ಹಸನ್ ಅಬ್ದುಲ್ಲ ಇಂಬಿಚಿ ಕೋಯ ತಂಙಳ್ ನೆರವೇರಿಸಿದರು.

ಸಭಾ ಸಮಾರಂಭವನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಹಾಜಿ ಎಸ್ ಅಬೂಬಕರ್ ಆರ್ಲಪದವು ಉದ್ಘಾಟಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಶ್ರಫ್ ಕೊಟ್ಯಾಡಿ ಅಧ್ಯಕ್ಷತೆಯನ್ನು ವಹಿಸಿದರು. ಪಿಟಿಎ ಉಪಾಧ್ಯಕ್ಷ ಸಮೀರ್ ಪರಪ್ಪ, ಪ್ರಿನ್ಸಿಪಲ್ ಕೃಷ್ಣನ್ ನಂಬೂದಿರಿ,ಮ್ಯಾನೇಜರ್ ರಿಯಾಜ್ ಬಂಧೂರ , ಶಿಕ್ಷಕಿ ಜಮೀಲ,ಸಂದರ್ಭೋಚಿತವಾಗಿ ಮಾತನಾಡಿದರು. ಶಾಲಾ ಮುಖ್ಯ ಗುರು ದಿವ್ಯಶ್ರೀ ಸ್ವಾಗತಿಸಿದರು .ಶಿಕ್ಷಕಿ ವರ್ಷಿಣಿ ವಂದಿಸಿದರು. ಶಿಕ್ಷಕಿ ಅಂಜನ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here