ಉದಯಗಿರಿ ಹೊಟೇಲ್ ಮ್ಹಾಲಕ ಸಾಂತಪ್ಪ ಗೌಡರಿಗೆ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಇತ್ತೀಚೆಗೆ ನಿಧನರಾದ, ಸಂಪ್ಯ ಹೊಟೇಲ್ ಉದಯಗಿರಿಯ ಮ್ಹಾಲಕ, ಕುರಿಯ ಗ್ರಾಮದ ಸಂಪ್ಯದಮೂಲೆ ನಿವಾಸಿ ಸಾಂತಪ್ಪ ಗೌಡರವರಿಗೆ ಶ್ರದ್ಧಾಂಜಲಿ ಸಭೆಯು ಆ.೧೭ರಂದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ಪದ್ಮನಾಭ ಕಾರಿಂಜ ನುಡಿ ನಮನ ಸಲ್ಲಿಸಿದರು. ಮೃತರ ಪತ್ನಿ ಮೋಹಿನಿ, ಪುತ್ರ ಪ್ರವೀಣ್, ಪುತ್ರಿಯಾದ ಸಾಧನಾ, ವೀಣಾ, ನಯನಾ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here