ಆರ್ಲಪದವು: ನಿಧಿಕುಂಭ ಸಮರ್ಪಣೆಯ ಆಮಂತ್ರಣ ಪತ್ರ ಬಿಡುಗಡೆ

0

ಪಾಣಾಜೆ: ಇಲ್ಲಿನ ಆರ್ಲಪದವು ಶ್ರೀ ಕಿನ್ನಿಮಾಣಿ – ಪೂಮಾಣಿ , ಹುಲಿಭೂತ ದೈವಸ್ಥಾನದ ನೂತನ ದೈವಸ್ಥಾನಕ್ಕೆ ದಾರಂದ ಮುಹೂರ್ತ ಹಾಗೂ ನಿಧಿ ಕುಂಭ ಸಮರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಆ. 18 ರಂದು ಬಿಡುಗಡೆಗೊಳಿಸಲಾಯಿತು.

ಚಂದ್ರ ಎ. ಬಿ., ಸುಭಾಷ್ ರೈ ಚಂಬರಕಟ್ಟ, ಮೋಹನ್ ನಾಯ್ಕ ತೂಂಬಡ್ಕ ಹಾಗೂ ಹರೀಶ್ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ‌ ಜಗನ್ಮೋಹನ ರೈ ಸೂರಂಬೈಲು, ಪದಾಧಿಕಾರಿಗಳು, ಸದಸ್ಯರು, ಹಾಗೂ ಕರಸೇವೆಗೆ ಬಂದ ಸಂಘ-ಸಂಸ್ಥೆಯ ಸರ್ವ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here