ಬೆಳಂದೂರು ಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕಿ ಗಾಯತ್ರಿಯವರಿಗೆ ಶಾಲಾ ವತಿಯಿಂದ ಬೀಳ್ಕೊಡುಗೆ

0

ಕಾಣಿಯೂರು: ಬೆಳಂದೂರು ಸ. ಹಿ. ಪ್ರಾ. ಶಾಲೆಯಿಂದ ವರ್ಗಾವಣೆಗೊಂಡಿರುವ ಶಿಕ್ಷಕಿ ಗಾಯತ್ರಿಯವರಿಗೆ ಶಾಲಾ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವು ನಡೆಯಿತು.

ಶಾಲಾ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಭವಾನಿಶಂಕರ್ ಅಗಳಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಅಧ್ಯಕ್ಷೆ ಪಾರ್ವತಿ ಮರಕ್ಕಡ, ಸವಣೂರು ಕ್ಲಸ್ಟರ್ ಸಿ ಅರ್ ಪಿ ಜಯಂತ್ ವೈ, ಕುದ್ಮಾರು ಶಾಲಾ ಮುಖ್ಯಶಿಕ್ಷಕ ಕುಶಾಲಪ್ಪ ಬಿ ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್, ಗ್ರಾ.ಪಂ. ಸದಸ್ಯೆ ಹರೀಣಾಕ್ಷಿ ಬನಾರಿ, ವೇಣುಗೋಪಾಲ್ ಕಳುವಾಜೆ ಉಪಸ್ಥಿತರಿದ್ದರು. ಮುಖ್ಯಗುರು ಜಾನಕಿ ಸ್ವಾಗತಿಸಿ, ವೇದಾವತಿ ಕಾರ್ಯಕ್ರಮ ನಿರೂಪಿಸಿದರು. ಜಯಪ್ರಭಾ ವಂದಿಸಿದರು.

LEAVE A REPLY

Please enter your comment!
Please enter your name here