ಚೂರಿ ಇರಿತ ಪ್ರಕರಣ-ವಿದ್ಯಾರ್ಥಿಯ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

0

‌ಪುತ್ತೂರು:ಪುತ್ತೂರಿನ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಸುಳ್ಳು ಪ್ರಕರಣ ದಾಖಲಾದ ವಿದ್ಯಾರ್ಥಿಯ ಮನೆಗೆ ಅರುಣ್ ಪುತ್ತಿಲ ಆ.21ರಂದು ಭೇಟಿ ನೀಡಿದರು.ಆ ಬಳಿಕ ವಿದ್ಯಾರ್ಥಿಗೆ ಧೈರ್ಯ ತುಂಬಿ ವಿದ್ಯಾಭ್ಯಾಸ ಮುಂದುವರಿಸುವಂತೆ ತಿಳಿಸಿದರು.

LEAVE A REPLY

Please enter your comment!
Please enter your name here