ಚೆಸ್-ವಿವೇಕಾನಂದ ಆ.ಮಾ ಶಾಲೆಗೆ ಸಮಗ್ರ ಪ್ರಶಸ್ತಿ

0

ಪುತ್ತೂರು:ಅಲಂಕಾರು ಶ್ರೀ ಭಾರತಿ ಶಾಲೆ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಸಾನ್ವಿ ಚನಿಲ (ಶ್ರೀ ರಘುರಾಮ್ ಮತ್ತು ಶ್ರೀಮತಿ ಸಂಧ್ಯಾ ಇವರ ಪುತ್ರಿ) ದ್ವಿತೀಯ ಸ್ಥಾನವನ್ನು  ಮತ್ತು ಅವನಿ ರೈ (ಶ್ರೀ ನವೀನ್ ಪ್ರಸಾದ್ ರೈ ಮತ್ತು ಶ್ರೀಮತಿ ಭವ್ಯ ಎನ್. ರೈ ಇವರ ಪುತ್ರಿ) ನಾಲ್ಕನೇ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಕಿಶೋರ ವರ್ಗ ವಿಭಾಗದಲ್ಲಿ ಬಾಲಕ ಮತ್ತು ಬಾಲಕಿಯರ ತಂಡ ಸಮಗ್ರ ಪ್ರಥಮ ಪ್ರಶಸ್ತಿಯನ್ನು  ಮತ್ತು ಬಾಲವರ್ಗ ವಿಭಾಗದಲ್ಲಿ ಬಾಲಕಿಯರ ತಂಡ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ರೈ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here