ನಕಲಿ ಇರಿತ ಪ್ರಕರಣದ ದೂರನ್ನು ಖಂಡಿಸಿ ಕಾಲೇಜು ವಿದ್ಯಾರ್ಥಿಗಳ ಸಭೆ

0

ಪುತ್ತೂರು: ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ನೀಡಿದ ನಕಲಿ ಇರಿತ ಪ್ರಕರಣದ ದೂರನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು.


ನಕಲಿ ದೂರು ನೀಡಿ ಸಂತ್ರಸ್ತ ವಿದ್ಯಾರ್ಥಿಯ ಮಾನಹಾನಿ ಮಾಡಿದ ವಿದ್ಯಾರ್ಥಿನಿಯನ್ನು ಕೂಡಲೇ ಕಾಲೇಜಿನಿಂದ ವಜಾ ಮಾಡಬೇಕು ಹಾಗು ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಯ ಭಾವಚಿತ್ರ ಹಾಕಿ ಬೆದರಿಕೆಯೊಡ್ಡುತ್ತಿರುವವರ ಮೇಲೆ ಕ್ರಮಕೈಗೊಳ್ಳಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು. ಸಭೆಯಲ್ಲಿ ಅನ್ಯಾನ್ಯ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here