ವಾಲಿಬಾಲ್ – ಅಂಬಿಕಾದ ವಿದ್ಯಾರ್ಥಿಗಳು ಜಿಲ್ಲಾಮಟ್ಟದಲ್ಲಿ ದ್ವಿತೀಯ

0

ಪುತ್ತೂರು: ವಿದ್ಯಾ ಭಾರತಿ ಹಾಗೂ ರಾಮಕುಂಜದ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜುಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ರಚನ್ ಆರ್ ಕೆ, ಭುವನ್ ಬೆದ್ರ ಕೆ, ಚಿನ್ಮಯ್ ವಿ ಜೆ, ವಿರಾಜಿತ್ ಭಟ್ ಕೆ, ಅನಿರುದ್ಧ ಬಿ, ಅನುಶ್ ರೈ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅಶ್ವಿನ್ ಪಿ ಎಸ್, ಧನುಷ್ ಕೆ, ದೀಪಕ್ ಬಿ ಎಮ್, ನಂದನ್ ಜೆ ಜೋಗಿ ಬಹುಮಾನ ಪಡೆದ ತಂಡದ ಸದಸ್ಯರಾಗಿರುತ್ತಾರೆ.

LEAVE A REPLY

Please enter your comment!
Please enter your name here