ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮೊಟ್ಟೆತ್ತಡ್ಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಕೆಮ್ಮಿಂಜೆ ಕಾರ್ಯಕ್ಷೇತ್ರದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಹಾಗೂ ಗಿಡ ವಿತರಣೆ ಕಾರ್ಯಕ್ರಮ ಮೊಟ್ಟೆತಡ್ಕ ಶಾಲೆಯಲ್ಲಿ ನಡೆಯಿತು.

ಒಕ್ಕೂಟದ ಉಪಾಧ್ಯಕ್ಷರಾದ ಶೋಭಾ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕೃಷಿ ಅಧಿಕಾರಿ ಶಿವರಂಜನ್ ಅವರು ಪರಿಸರದ ಬಗ್ಗೆ ಮಾಹಿತಿ ನೀಡಿದರು. ವಲಯ ಅಧ್ಯಕ್ಷ ಸುಂದರ ಬಲ್ಯಾಯ ಶುಭ ಹಾರೈಸಿದರು. ಸೇವಾ ಪ್ರತಿನಿಧಿ ಜಯಶ್ರೀ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕವಿತಾ ವಂದಿಸಿದರು.

LEAVE A REPLY

Please enter your comment!
Please enter your name here