ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲ ಇಬ್ರಾಹಿಂರವರಿಗೆ ಅಭಿನಂದನೆ

0

ಪುತ್ತೂರು: ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ನೇಮಕಗೊಂಡ ಇಬ್ರಾಹಿಂರವರನ್ನು ಪುತ್ತೂರು ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್‌ನ ಅಧ್ಯಕ್ಷರಾದ ಅಮ್ಜದ್ ಖಾನ್ ಪೋಳ್ಯ ಅವರು ಅಭಿನಂದಿಸಿ, ಕಾಲೇಜಿನ ಸಾಧನೆಗಳ ಬಗ್ಗೆ ಶ್ಲಾಘಿಸಿದರು.


ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅಜೀಜ್ ಬಸ್ತಿಕಾರ್, ಉಪನ್ಯಾಸಕರಾದ ರಮೇಶ್ ಎಚ್ ಜೆ, ಆಯಿಶಾ ಬಸ್ತಿಕಾರ್, ತಸ್ನಿ ಮೂಸಾ ಜೊತೆಗಿದ್ದರು.

LEAVE A REPLY

Please enter your comment!
Please enter your name here