ಪಡುಮಲೆ ಪುನೀತ್ ಆರ್ಕೆಸ್ಟ್ರಾ ಪುತ್ತೂರು ಇವರಿಂದ ಭಕ್ತಿ ರಸಮಂಜರಿ

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ ಗಣೇಶೋತ್ಸವ ಅಂಗವಾಗಿ ಪುನೀತ್ ಆರ್ಕೆಸ್ಟ್ರಾ ಪುತ್ತೂರು ಇವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಸೆ.7ರಂದು ನಡೆಯಿತು.

LEAVE A REPLY

Please enter your comment!
Please enter your name here