ಸಿ.ಎಂ. ಸಿದ್ದರಾಮಯ್ಯರಿಗೆ ನ್ಯಾಯಾಲಯದಲ್ಲಿ ಜಯ ಸಿಗಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರಾರ್ಥನೆ

0

ಪುತ್ತೂರು: ಮೈಸೂರು ಮುಡಾದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟಿನಲ್ಲಿ ಜಯ ಸಿಗಬೇಕು ಎಂದು ಪ್ರಾರ್ಥಿಸಿ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ‌ ಸೆ.11ರಂದು ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಲಾಯಿತು.

ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಕೋಡಿಂಬಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ.ಮುರಳೀಧರ ರೈ ಮಠಂತಬೆಟ್ಟು ಮತ್ತು ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು. ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಪೂಜೆ ನೆರವೇರಿಸಿದರು.

LEAVE A REPLY

Please enter your comment!
Please enter your name here