ಚಿತ್ರ ನಟ ವಿಜಯಹರಿ ರೈ ಬಳ್ಳಮಜಲುರವರಿಗೆ ಆರ್ಯಪು ಪ್ರಾ.ಕೃ.ಪ.ಸಹಕಾರ ಸಂಘದಿಂದ ಸನ್ಮಾನ

0

ಪುತ್ತೂರು: ತುಳು ರಂಗಭೂಮಿಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯ ಮಾಡಿ, ಇದೀಗ ರಿಷಭ್ ಶೆಟ್ಟಿ ನಿರ್ಮಾಣದ ಲಾಫಿಂಗ್ ಬುದ್ಧ ಚಲನ ಚಿತ್ರದಲ್ಲಿ ಪ್ರಮುಖ ನಟನಾಗಿ ಅಭಿನಯಗೈದು , ಸ್ಯಾಂಡಲ್ ವುಡ್ ನಲ್ಲಿ ಹೆಸರನ್ನು ಪಡೆದಿರುವ ವಿಜಯಹರಿ ರೈ ಬಳ್ಳಮಜಲುರವರನ್ನು ಆರ್ಯಾಪು ಕೃಷಿ ಪತ್ತಿನ ಸಹಕಾರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಉಪಾಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು ಹಾಗೂ ನಿರ್ದೇಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here