ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲೆ ವತಿಯಿಂದ ಪುತ್ತೂರಿನಲ್ಲಿ ಮೀಲಾದ್ ರ‍್ಯಾಲಿ

0

ಸ್ವಾಗತ ಸಮಿತಿ ಅಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ, ಪ್ರ.ಕಾರ್ಯದರ್ಶಿ ಡಾ.ಉಮ್ಮರ್ ಫಾರೂಕ್, ಕೋಶಾಧಿಕಾರಿ ಆದಂ ಹಾಜಿ ಪಡೀಲ್

ಪುತ್ತೂರು: ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲೆ ವತಿಯಿಂದ ಇಲಲ್ ಹಬೀಬ್ ಮೀಲಾದ್ ರ‍್ಯಾಲಿ ಪುತ್ತೂರಿನಲ್ಲಿ ನಡೆಯಲಿದ್ದು ಅದರ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ, ಪ್ರ.ಕಾರ್ಯದರ್ಶಿಯಾಗಿ ಡಾ.ಉಮ್ಮರ್ ಫಾರೂಕ್ ಕರ್ವೇಲ್ ಹಾಗೂ ಕೋಶಾಧಿಕಾರಿಯಾಗಿ ಆದಂ ಹಾಜಿ ಪಡೀಲ್ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರುಗಳಾಗಿ ಸಯ್ಯದ್ ಸಾಬಿತ್ ತಂಙಳ್ ಪಾಟ್ರಕೋಡಿ, ಅಝೀಝ್ ಮಿಸ್ಬಾಹಿ ಈಶ್ವರಮಂಗಲ, ಖಾಸಿಂ ಹಾಜಿ, ಇಸ್ಮಾಯಿಲ್ ಹಾಜಿ ಬನ್ನೂರು, ಇಸ್ಮಾಯಿಲ್ ಹಾಜಿ ಹಸನ್‌ನಗರ ಹಾಗೂ ಯೂಸುಫ್ ಸಯೀದ್ ಮಾಣಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಇಕ್ಬಾಲ್ ಬಪ್ಪಳಿಗೆ, ಸ್ವಾಲಿಹ್ ಮುರ, ಹಾರಿಸ್ ಅಡ್ಕ, ಶಿಹಾಬ್ ಹಸನ್‌ನಗರ, ಹಾರಿಸ್ ಸುರೈಜಿ ಬನ್ನೂರು ಹಾಗೂ ಉವೈಸ್ ಬೀಟಿಗೆ ಅವರು ಆಯ್ಕೆಯಾಗಿದ್ದಾರೆ. ಒಟ್ಟು ೩೩ ಮಂದಿಯ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

LEAVE A REPLY

Please enter your comment!
Please enter your name here