ಸೆ.22: ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

0

ಉಪ್ಪಿನಂಗಡಿ: ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಉಪ್ಪಿನಂಗಡಿ ಇದರ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ.22ರಂದು ನಡೆಯಲಿದೆ.


ಉಪ್ಪಿನಂಗಡಿ ದೀನರ ಕನ್ಯಾ ಮಾತೆ ದೇವಾಲಯದ ಮಿನಿ ಹಾಲ್‌ನಲ್ಲಿ ಪೂರ್ವಾಹ್ನ 10.30ಕ್ಕೆ ಸಂಘದ ಅಧ್ಯಕ್ಷರಾದ ರೋಬರ್ಟ್ ಡಿ’ಸೋಜಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here