ಸೆ.21 : ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.21 ರಂದು ಬೆಳಿಗ್ಗೆ 11.30ರಿಂದ ಸಂಘದ ಅಧ್ಯಕ್ಷ ನುಳಿಯಾಲು ಜಗನ್ನಾಥ ರೈಯವರ ಅಧ್ಯಕ್ಷತೆಯಲ್ಲಿ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿದೆ.

ಎಂದು ಸಂಘದ ಮುಖ್ಯಕಾರ್‍ಯನಿರ್ವಹಣಾಧಿಕಾರಿ ಸತೀಶ್ ರೈ ನಡುಬೈಲುರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here