ಪುತ್ತೂರು ಧಾನ್ಯದ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು: ಪುತ್ತೂರು ಧಾನ್ಯದ ಸಹಕಾರಿ ಸಂಘದ ಮಹಾಸಭೆಯು ಸೆ.20ರಂದು ಪುತ್ತೂರು ಕೆ.ಪಿ ಕಾಂಪ್ಲೆಕ್ಸ್‌ನಲ್ಲಿರುವ ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.


ಸಂಘದ ಅಧ್ಯಕ್ಷ ಯು ಪೂವಪ್ಪ, ಸದಸ್ಯರಾದ ಎ ಪಾಂಡುರಂಗ ಹೆಗ್ಡೆ, ಯು.ನಾರಾಯಣ ನಾಯ್ಕ್ ಜಯರಾಜ್ ಯು, ಲೋಕೇಶ್ ಹೆಗ್ಡೆ, ಚಂದ್ರಶೇಖರ್ ರಾವ್ ಬಪ್ಪಳಿಗೆ, ಅಜಿತ್ ಕುಮಾರ್, ರಾಜೇಶ್ ಬನ್ನೂರು, ವಿಶಾಲಾಕ್ಷಿ, ಕಿಶೋರ್ ಕುಮಾರ್ ನೆಲ್ಲಿಕಟ್ಟೆ, ಜಯ ಕುಮಾರ್ ಜೈನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here