ಸೆ.22: ಶ್ರೀ ಶಾರದಾಂಬಾ ವಿವಿಧೋದ್ದೇಶ ಸೇವಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0


ಪುತ್ತೂರು: ಶ್ರೀ ಶಾರದಾಂಬಾ ವಿವಿಧೋದ್ದೇಶ ಸೇವಾ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.22ರಂದು ಪೂರ್ವಾಹ್ನ 10.3೦ಕ್ಕೆ ಸಂಘದ ಅಧ್ಯಕ್ಷ ವಿಜಯ ಕುಮಾರ್ ಕೈ ಪಂಗಳರವರ ಅಧ್ಯಕ್ಷತೆಯಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಹವಾನಿಯಂತ್ರಿತ ಸಭಾಭವನದಲ್ಲಿ ನಡೆಯಲಿದೆ. ಎಲ್ಲಾ ಸದಸ್ಯರು ಸಭೆಗೆ ಸಭೆಗೆ ಹಾಜರಾಗುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here